ಬೆಂಗಳೂರು : ರಾಜ್ಯದ ರೈತರು ಬೆಳೆದ ಹೂಗಳನ್ನು ಮಾರಾಟ ಮಾಡಲು ಬೆಂಗಳೂರು ನಗರದಲ್ಲಿ ವ್ಯವಸ್ಥಿತವಾದ ಮಾರುಕಟ್ಟೆ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಹೆಬ್ಬಾಳ ಪಶುವೈದ್ಯಕೀಯ ವಿಶ್ವವಿದ್ಯಾಲಯಕ್ಕೆ ಸೇರಿದ ಜಾಗದಲ್ಲಿ 10 ಏಕರೆ ಜಾಗವನ್ನು ತೋಟಗಾರಿಕಾ ಇಲಾಖೆಗೆ ಗುತ್ತಿಗೆ ಆಧಾರದ ಮೇಲೆ ಹಸ್ತಾಂತರಿಸಲು ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಹಲವಾರು ವರ್ಷಗಳಿಂದ ರಾಜ್ಯದ ರೈತರು ತಾವು ಬೆಳೆದ...
Know MoreGet latest news karnataka updates on your email.