ಮಹಾರಾಷ್ಟ್ರದ ಲಾತೂರ್ನ ಲ್ಲಿ ಭಾರೀ ಮಳೆಯಾಗುತ್ತಿದ್ದು, ಬ್ಯಾರೇಜ್ಗಳು, ಹಳ್ಳಿಗಳು ಮತ್ತು ನದಿಯ ದಡದಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (NDRF) ತಂಡ, ಹೆಲಿಕಾಪ್ಟರ್ ಮತ್ತು ದೋಣಿಗಳನ್ನು ನಿಯೋಜಿಸಿದೆ. ಸರ್ಸಾ ಹಳ್ಳಿಯ ಮಂಜರಾ ನದಿಯ ದಡದಲ್ಲಿ ಸಿಲುಕಿದ್ದ 40 ರಲ್ಲಿ 25 ಜನರನ್ನು ದೋಣಿಗಳ ಮೂಲಕ ರಕ್ಷಿಸಲಾಗಿದೆ, ಉಳಿದ 15 ಜನರನ್ನು ಸುರಕ್ಷಿತವಾಗಿ...
Know Moreಮುಂಬೈ: ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ವರದಾ ನದಿಯಲ್ಲಿ ಇತ್ತೀಚಿಗೆ ಸಂಭವಿಸಿದ ದೋಣಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ಮೃತದೇಹಗಳು ಪತ್ತೆಯಾಗಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. ಎರಡು ದಿನಗಳ...
Know MoreGet latest news karnataka updates on your email.