ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಉಗ್ರರ ಉಪಟಳ ಹೆಚ್ಚಿದ್ದು, ಮಹಿಳೆ ಸೇರಿದಂತೆ ಇಬ್ಬರು ಶಿಕ್ಷಕರನ್ನು ಹತ್ಯೆ ಮಾಡಿದ್ದಾರೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ. ಇಂದು ಬೆಳಗ್ಗೆ ಈ ಕುಕೃತ್ಯ ನಡೆದಿದ್ದು, ಭಯೋತ್ಪಾದಕರು ನಗರದ ಈದ್ಗಾ ಪ್ರದೇಶದ ಸಂಗಮದ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ಶಿಕ್ಷಕರಾದ ಸತೀಂದರ್ ಕೌರ್ ಮತ್ತು ದೀಪಕ್ ಚಂದ್ ಮೇಲೆ...
Know MoreGet latest news karnataka updates on your email.