ಬೆಂಗಳೂರು:ಜನರ ಪಿಂಚಣಿ ಯೋಜನೆ, ಸೇವೆಗಳು, ರೇಷನ್, ಸಂಧ್ಯಾ ಸುರಕ್ಷ, ಅಂಗವಿಕಲರ ಮಾಸಾಶನ ಹೀಗೆ ಎಲ್ಲಾ ಯೋಜನೆಗಳು ಗ್ರಾಮಪಂಚಾಯತ್ ಮಟ್ಟದಲ್ಲಿ ಸಿಗಬೇಕು. ಅದು ಗ್ರಾಮಸೇವೆಯಾಗಿ ಬದಲಾಗಬೇಕು. ಗ್ರಾಮಸೇವಕರಿಗೆ ತರಬೇತಿಯನ್ನು ನೀಡಿ ಎಲ್ಲಾ ಸೇವೆಗಳು ಮನೆಮನೆಗೆ ತಲುಪುವ ಕೆಲಸ ಆಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಅಮೃತ ಗ್ರಾಮ ಪಂಚಾಯಿತಿ ಯೋಜನೆ”ಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಗ್ರಾಮ...
Know MoreGet latest news karnataka updates on your email.