ವಿಜಯಪುರ,ಅ.20 : ರಸ್ತೆಬದಿ ಕೆಟ್ಟು ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಹಾಗೂ ಲಾರಿ ಚಾಲಕ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ. ಮೃತರ ಹೆಸರು, ವಿಳಾಸ ಸದ್ಯಕ್ಕೆ ತಿಳಿದುಬಂದಿಲ್ಲ. ವಿಜಯಪುರ ಜಿಲ್ಲೆ ಬಬಲೇಶ್ವರ ತಾಲ್ಲೂಕಿನ ಹೊನಗನಹಳ್ಳಿ ಬಳಿಯ ರಸ್ತೆಬದಿ ಲಾರಿಯೊಂದು ಕೆಟ್ಟು...
Know MoreGet latest news karnataka updates on your email.