ಆಂದ್ರಪ್ರದೇಶ : ಆಂಧ್ರಪ್ರದೇಶದಲ್ಲಿ ಭಾರೀ ಮಳೆ ಯಾಗುತ್ತಿದ್ದು, ಪ್ರವಾಹದಿಂದ ಮೃತಪಟ್ಟವರ ಸಂಖ್ಯೆ 24 ಕ್ಕೆ ತಲುಪಿದೆ ಎಂದು ಆಂಧ್ರಪ್ರದೇಶ ಸರ್ಕಾರ ಹೇಳಿದೆ. 3೦ ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ಪ್ರವಾಹ ಪೀಡಿತರಿಗೆ ತಕ್ಷಣದ ಆರ್ಥಿಕ ನೆರವು ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ,...
Know MoreGet latest news karnataka updates on your email.