ಬೆಂಗಳೂರು; ಜೆಇಇ ಅಡ್ವಾನ್ಸ್ ಪರೀಕ್ಷೆಯ ಲಿತಾಂಶ ಪ್ರಕಟವಾಗಿದ್ದು, ಕರ್ನಾಟಕದಲ್ಲಿ ಅಲೇನ್ ತರಬೇತಿ ಕೇಂದ್ರದ ಮೂಲಕ ತರಬೇತಿ ಪಡೆದಿದ್ದ ವಿದ್ಯಾರ್ಥಿ ವಿರೇಶ್ ಬಿ.ಪಾಟೀಲ್ ಅಖಿಲ ಭಾರತೀಯ ಮಟ್ಟದಲ್ಲಿ 39ನೇ ರ್ಯಾಂಕ್ಗಳಿಸಿದ್ದಾನೆ. ಆ ಮೂಲಕ ಕರ್ನಾಟಕ ಟಾಪರ್ ಆಗಿದ್ದಾನೆ. ಈ ವಿದ್ಯಾರ್ಥಿಯು ಕರ್ನಾಟಕ ಕೆ-ಸಿಇಟಿನಲ್ಲಿ ಇಂಜಿನಿಯರಿಂಗ್ ವಿಭಾಗದಲ್ಲಿ 7ನೇ , ಕಾಮೆಡ್-ಕೆನಲ್ಲಿ ಪ್ರಥಮ ರ್ಯಾಂಕ್, ಜೆಇಇ ಮೈನ್ಸ್ನಲ್ಲಿ 187ನೇ ರ್ಯಾಂಕ್ ಪಡೆದಿದ್ದ. ಈ ಕುರಿತು ಮಾತನಾಡಿದ ಅಲೇನ್ ದಕ್ಷಿಣ ಭಾರತ ಕೇಂದ್ರದ ಶೈಕ್ಷಣಿಕ ಮುಖ್ಯಸ್ಥ ಮಹೇಶ್ ಯಾದವ್, ವೀರೇಶ್ ಈ ಹಿಂದೆ ಕೆಲವು ಪ್ರವೇಶ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಪಡೆದಿದ್ದ. ತಿಳಿಯುವ ಆಸಕ್ತಿ ಹೆಚ್ಚಾಗಿರುವುದರಿಂದ...
Know MoreGet latest news karnataka updates on your email.