News Karnataka Kannada
Friday, March 29 2024
Cricket

ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಅಲೇನ್ ವಿದ್ಯಾರ್ಥಿ ವಿರೇಶ್ ಬಿ.ಪಾಟೀಲ್ 39ನೇ ರ‍್ಯಾಂಕ್

15-Oct-2021 ಬೆಂಗಳೂರು

ಬೆಂಗಳೂರು; ಜೆಇಇ ಅಡ್ವಾನ್ಸ್ ಪರೀಕ್ಷೆಯ ಲಿತಾಂಶ ಪ್ರಕಟವಾಗಿದ್ದು, ಕರ್ನಾಟಕದಲ್ಲಿ ಅಲೇನ್ ತರಬೇತಿ ಕೇಂದ್ರದ ಮೂಲಕ ತರಬೇತಿ ಪಡೆದಿದ್ದ ವಿದ್ಯಾರ್ಥಿ ವಿರೇಶ್ ಬಿ.ಪಾಟೀಲ್ ಅಖಿಲ ಭಾರತೀಯ ಮಟ್ಟದಲ್ಲಿ 39ನೇ ರ‌್ಯಾಂಕ್‌ಗಳಿಸಿದ್ದಾನೆ. ಆ ಮೂಲಕ ಕರ್ನಾಟಕ ಟಾಪರ್ ಆಗಿದ್ದಾನೆ. ಈ ವಿದ್ಯಾರ್ಥಿಯು ಕರ್ನಾಟಕ ಕೆ-ಸಿಇಟಿನಲ್ಲಿ ಇಂಜಿನಿಯರಿಂಗ್ ವಿಭಾಗದಲ್ಲಿ 7ನೇ , ಕಾಮೆಡ್-ಕೆನಲ್ಲಿ ಪ್ರಥಮ ರ‌್ಯಾಂಕ್, ಜೆಇಇ ಮೈನ್ಸ್‌ನಲ್ಲಿ 187ನೇ  ರ‍್ಯಾಂಕ್   ಪಡೆದಿದ್ದ. ಈ ಕುರಿತು ಮಾತನಾಡಿದ ಅಲೇನ್ ದಕ್ಷಿಣ ಭಾರತ ಕೇಂದ್ರದ ಶೈಕ್ಷಣಿಕ ಮುಖ್ಯಸ್ಥ ಮಹೇಶ್ ಯಾದವ್, ವೀರೇಶ್ ಈ ಹಿಂದೆ ಕೆಲವು ಪ್ರವೇಶ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಪಡೆದಿದ್ದ. ತಿಳಿಯುವ ಆಸಕ್ತಿ ಹೆಚ್ಚಾಗಿರುವುದರಿಂದ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು