News Karnataka Kannada
Friday, April 19 2024
Cricket

ವಿಮಾನ ಅಪಘಾತ, ನಾಲ್ಕು ಸಾವು

09-Oct-2021 ವಿದೇಶ

ಅಮೇರಿಕ : ಅಟ್ಲಾಂಟಾದ ಈಶಾನ್ಯ ಭಾಗದ ಉಪನಗರದಲ್ಲಿರುವ ವಿಮಾನ ನಿಲ್ದಾಣದಿಂದ ಹಾರಾಟ ಆರಂಭಿಸಿದ (ಟೇಕ್‌ ಆಫ್‌) ಲಘು ವಿಮಾನವೊಂದು, ಅದೇ ಪ್ರದೇಶದಲ್ಲಿ ಅಪಘಾತಕ್ಕೀಡಾಗಿದೆ. ಈ ದುರಂತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಸಿಂಗಲ್ ಎಂಜಿನ್‌ ಸೆಸ್ಸಾನಾ 210 ವಿಮಾನವು ಶುಕ್ರವಾರ ಮಧ್ಯಾಹ್ನ 1.10ರ ಸುಮಾರಿಗೆ ಡೆಕಾಲ್ಬ್-ಪೀಚ್ ಟ್ರೀ ವಿಮಾನ ನಿಲ್ದಾಣದಲ್ಲಿ ಅಪಘಾತಕ್ಕೀಡಾಗಿ, ಬೆಂಕಿ ಹೊತ್ತಿಕೊಂಡಿತು ಎಂದು ಫೆಡರಲ್ ಏವಿಯೇಷನ್...

Know More

ಒಬ್ಬನನ್ನು ರಕ್ಷಿಸಲು ಹೋಗಿ ನಾಲ್ವರ ದುರ್ಮರಣ

07-Oct-2021 ಬಾಗಲಕೋಟೆ

ಬಾಗಲಕೋಟೆ: ನಾರಾಯಣಪುರ ಡ್ಯಾಂ ಹಿನ್ನೀರಿನಲ್ಲಿ ನಾಲ್ವರು ಮೃತಪಟ್ಟ ಘಟನೆ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಧನ್ನೂರು ಬಳಿ ಓರ್ವನನ್ನು ರಕ್ಷಿಸಲು ಹೋಗಿ ನಾಲ್ವರು ಮೃತಪಟ್ಟಿದ್ದಾರೆ. ಶಿವಪ್ಪ ಅಮಲೂರು, ಯಮನಪ್ಪ ಅಮಲೂರು(45), ಶರಣಗೌಡ ಬಿರಾದರ್(30)...

Know More

ಭೀಕರ ರಸ್ತೆ ಅಪಘಾತ, ನಾಲ್ವರ ದುರ್ಮರಣ

12-Sep-2021 ದೇಶ

ಬಾರ್ಮರ್: ರಾಜಸ್ಥಾನ ರಾಜ್ಯದ ಬಾರ್ಮರ್’ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಸ್ ಹಾಗೂ ಬೊಲೆರೋ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ. ಬೊಲೆರೋ ಕ್ಯಾಂಪರ್‌ನಲ್ಲಿ ರಾಜಸ್ಥಾನದ ಲೋಹಾವತ್‌ನಿಂದ ಸುಮಾರು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು