News Karnataka Kannada
Saturday, May 11 2024

ಕಾರ್ಖಾನೆಯಲ್ಲಿ ಅಗ್ನಿ ಅವಘಡ ,ನಾಲ್ಕು ಜನರಿಗೆ ಗಾಯ – ಓರ್ವ ಸಾವು

04-Sep-2021 ದೇಶ

ಪಾಲ್ಗಾರ್ : ಕಾರ್ಖಾನೆಯೊಂದರಲ್ಲಿ ಭೀಕರ ಅಗ್ನಿ ಅವಘಡ ಮತ್ತು ಸ್ಫೋಟ ಸಂಭವಿಸಿದ, ಘಟನೆ ಮಹಾರಾಷ್ಟ್ರದ ಪಾಲ್ಗರ್ ನಲ್ಲಿ ನಡೆದಿದೆ. ಈ ಘಟನೆಯಲ್ಲಿ ನಾಲ್ಕು ಜನ ಗಾಯಗೊಂಡಿದ್ದಾರೆ ಹಾಗೂ ಓರ್ವ ಮೃತಪಟ್ಟಿದ್ದಾನೆಂದು ತಿಳಿದು ಬಂದಿದೆ. ಮಹಾರಾಷ್ಟ್ರದ ಪಾಲ್ಗಾರ್ ಜಿಲ್ಲೆಯ ಬಾಯ್ಸರ್ ನಲ್ಲಿರುವ ಜಖಾರಿಯಾ ಫ್ಯಾಬ್ರಿಕ್ ಲಿಮಿಟೆಡ್ ನಲ್ಲಿ ನಿನ್ನೆ ತಡರಾತ್ರಿ ಈ ದುರ್ಘಟನೆ ಸಂಭವಿಸಿದೆ. ಮೊದಲು ಕಾರ್ಖಾನೆಯಲ್ಲಿ...

Know More

ಕೆ ಎಸ್.ಆರ್.ಟಿ ಸಿ ಬಸ್ಸು – ಲಾರಿ ನಡುವೆ ಅಪಘಾತ

03-Sep-2021 ಕಾಸರಗೋಡು

ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ  ಚೆರ್ವತ್ತೂರಿನ   ಙನಂಕೈ  ಯಲ್ಲಿ ಶುಕ್ರವಾರ ಬೆಳಿಗ್ಗೆ ನಡೆದ ಕೆ ಎಸ್.ಆರ್.ಟಿ ಸಿ ಬಸ್ಸು – ಲಾರಿ ನಡುವೆ ಉಂಟಾದ ಅಪಘಾತದಲ್ಲಿ  ನಾಲ್ವರು ಗಾಯಗೊಂಡ ಘಟನೆ ನಡೆದಿದೆ ....

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು