ಬೆಂಗಳೂರು : ನಗರದಲ್ಲಿ ಇತ್ತೀಚಿಗೆ ನಡೆದ ವೃದ್ಧ ದಂಪತಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಲೇಔಟ್ ಪೊಲೀಸರು ಮಂಗಳವಾರ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಮುಖ ಆರೋಪಿ ನಾರಾಯಣಪ್ಪ ಅಲಿಯಾಸ್ ನಾರಾಯಣಸ್ವಾಮಿ, ತಿರುಮಲ, ರಾಮು ಹಾಗೂ ಶೇಕ್ ಆಸೀಫ್ ಬಂಧಿತ ಆರೋಪಿಗಳು. ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಅವರಿಂದ 193 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ. ಕಳೆದ 12...
Know MoreGet latest news karnataka updates on your email.