ಬೆಂಗಳೂರು, ; ಇದೇ ಸೆಪ್ಟೆಂಬರ್ 1ರಿಂದ ರಾಜ್ಯದಲ್ಲಿರುವ ಅರ್ಹರಿಗೆ ಪ್ರತಿದಿನ 5 ಲಕ್ಷ ಕೋವಿಡ್ ಲಸಿಕೆ ನೀಡುವ ಯೋಜನೆಯನ್ನು ಹಾಕಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಪ್ರಾಯೋಗಿಕವಾಗಿ ಬುಧವಾರ ಮತ್ತು ಗುರುವಾರ ಎರಡು ಲಕ್ಷ ಸಮೀಪ ಲಸಿಕೆಯನ್ನು ನೀಡಿದ್ದೇವೆ. ಸೆಪ್ಟೆಂಬರ್ 1ರಿಂದ ಪ್ರತಿದಿನ 5 ಲಕ್ಷ ಕೋವಿಡ್...
Know MoreGet latest news karnataka updates on your email.