ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹುನಿರೀಕ್ಷಿತ 55ನೇ ಸಿನಿಮಾದ ಶೀರ್ಷಿಕೆ ಗಣೇಶ ಚತುರ್ಥಿಯಂದು ಬಹಿರಂಗಪಡಿಸಲಿದ್ದಾರೆ . ಈ ಸಿನಿಮಾವನ್ನು ಶೈಲಜಾ ನಾಗ್ ಹಾಗೂ ಬಿ.ಸುರೇಶ್ ನಿರ್ಮಾಣ ಮಾಡುತ್ತಿದ್ದು, ವಿ.ಹರಿಕೃಷ್ಣ ನಿರ್ದೇಶಿಸಲಿದ್ದಾರೆ. ದರ್ಶನ್ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಶೀರ್ಷಿಕೆ ಅನಾವರಣದ ಬಗ್ಗೆ ಮಾಹಿತಿ ನೀಡಿದ್ದಾರೆ. ಚಿತ್ರಕಥೆ, ನಿರ್ದೇಶನ ಹಾಗೂ ದರ್ಶನ್ ಅವರ ಭರ್ಜರಿ...
Know MoreGet latest news karnataka updates on your email.