ನವದೆಹಲಿ : ಪ್ರಧಾನಿ ಮೋದಿಯವರ ಮಹತ್ವಕಾಂಕ್ಷೆಯ ಯೋಜನೆಯಾದ ಪ್ರಧಾನಮಂತ್ರಿ ಜನಧನ ಯೋಜನೆಗೆ ಇಂದಿಗೆ 7 ವರ್ಷಗಳು ಪೂರ್ಣಗೊಂಡಿದೆ , ಈ ಹಿನ್ನಲೆಯಲ್ಲಿ ತಮ್ಮ ಸರ್ಕಾರದ ಯೋಜನೆಯ ಕುರಿತು ಮಾತನಾಡಿರುವ ಪ್ರಧಾನಿ ಮೋದಿ, ಭಾರತದ ಅಭಿವೃದ್ಧಿ ಪಥವನ್ನೇ ಬದಲಿಸಿದ ಯೋಜನೆ ಹೇಳಿದ್ದಾರೆ. ‘ಪ್ರಧಾನಮಂತ್ರಿ ಜನಧನ’ ಯೋಜನೆಯು ಜನರಿಗೆ ಬ್ಯಾಂಕ್ ಖಾತೆಗಳನ್ನು ತೆರೆಯಲು ನೆರವಾಗುವುದರ ಜತೆಗೆ ಭಾರತದ ಅಭಿವೃದ್ಧಿ...
Know MoreGet latest news karnataka updates on your email.