ಬೆಂಗಳೂರು : ಅಪಾರ್ಟ್ಮೆಂಟ್ನ 11ನೇ ಮಹಡಿಯಿಂದ ಬಿದ್ದು ಬಾಲಕನೊಬ್ಬ ಸಾವನ್ನಪ್ಪಿರುವ ದಾರುಣ ಘಟನೆ ಬನಶಂಕರಿ 3ನೇ ಹಂತದ ಹೊಸಕೆರೆಹಳ್ಳಿ ಸಮೀಪ ನಡೆದಿದೆ. ಹೊಸಕೆರೆಹಳ್ಳಿಯ ಶೋಭಾ ವ್ಯಾಲಿ ಅಪಾರ್ಟ್ಮೆಂಟ್ ನಿವಾಸಿಗಳಾದ ಪ್ರದೀಪ್ ಹಾಗೂ ಆರತಿ ದಂಪತಿ ಒಬ್ಬನೇ ಮಗ ಗಗನ್(11) ಮೃತ ದುರ್ದೈವಿ. ತನ್ನ ತಂದೆ-ತಾಯಿ ಹೊರ ಹೋಗಿದ್ದಾಗ ಗುರುವಾರ ಮಧ್ಯಾಹ್ನ ಅಪಾರ್ಟ್ಮೆಂಟ್ನ 11ನೇ ಮಹಡಿಗೆ ತೆರಳಿದ...
Know MoreGet latest news karnataka updates on your email.