ವಿಜಯಪುರ : ಪ್ರಧಾನಿ ನರೇಂದ್ರ ಮೋದಿಜಿ ಜನ್ಮದಿನಾಚರಣೆ ನಿಮಿತ್ತ ಸೆ.17 ರಿಂದ ಅ. 7, 2021 ರ ವರೆಗೆ ಸೇವೆ ಮತ್ತು ಸಮರ್ಪಣಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸುರೇಶ ಬಿರಾದಾರ ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೋದಿಜಿ ಜನ್ಮದಿನಾಚರಣೆ ಹಾಗೂ ಗುಜರಾತಿನ ಮುಖ್ಯಮಂತ್ರಿಯಾಗಿದ್ದ ವೇಳೆಯ 20 ನೇ ವಾರ್ಷಿಕೋತ್ಸವ ಹಿನ್ನೆಲೆ,...
Know MoreGet latest news karnataka updates on your email.