ಪಂಜಾಬ್: ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಭಾರತೀಯ ಜನತಾ ಪಕ್ಷ (ಬಿಜೆಪಿ) ಗುರುವಾರ ಚಂಡೀಗಢದಲ್ಲಿ ಸಾಂಸ್ಥಿಕ ಸಭೆ ನಡೆಸಲಿದೆ. ಈ ಸಭೆಯಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ, ಪಕ್ಷದ ಚುನಾವಣಾ ಉಸ್ತುವಾರಿ ಗಜೇಂದ್ರ ಸಿಂಗ್ ಶೇಖಾವತ್, ಉಸ್ತುವಾರಿ ದುಷ್ಯಂತ್ ಗೌತಮ್, ಸಹ ಉಸ್ತುವಾರಿ ಮೀನಾಕ್ಷಿ ಲೇಖಿ ಮತ್ತು ವಿನೋದ್ ಚಾವ್ಡಾ ಭಾಗವಹಿಸಲಿದ್ದಾರೆ....
Know MoreGet latest news karnataka updates on your email.