News Karnataka Kannada
Saturday, April 20 2024
Cricket

ʼಮಳೆ ಹಾನಿʼ ಸಂತ್ರಸ್ಥರಿಗೆ ಪರಿಹಾರ ಘೋಷಣೆ: ಪೂರ್ಣ ಪ್ರಮಾಣದ ಹಾನಿಗೆ 5 ಲಕ್ಷ, ಅಲ್ಪ ಹಾನಿಗೆ 50 ಸಾವಿರ

22-Nov-2021 ಬೆಂಗಳೂರು

ಬೆಂಗಳೂರು : ರಾಜ್ಯದ ಹಲವು ಭಾಗಗಳು ವರಣನ ಆರ್ಭಟಕ್ಕೆ ತತ್ತರಿಸಿದ್ದು, ‘ನೀರು ನುಗ್ಗಿ ಹಾನಿಯಾದ ಮನೆಗಳಿಗೆ 10,000 ರೂ., ಸಂಪೂರ್ಣ ಹಾನಿಯಾದ ಮನೆಗಳಿಗೆ 95,000 ರೂ.ಕೂಡಲೇ ಹಣ ಬಿಡುಗಡೆ ಮಾಡುವಂತೆ ಡಿಸಿಗೆ ಸೂಚಿಸಿದ್ದೇನೆ’ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಸಿಎಂ,ನೆಲಸಮವಾದ ಮನೆಗಳಿಗೆ 5 ಲಕ್ಷ ರೂಪಾಯಿ, ಅಲ್ಪಪ್ರಮಾಣದಲ್ಲಿ ಹಾನಿಯಾದ ಮನೆಗಳಿಗೆ...

Know More

ಪ್ರವಾಹ ಸಂತ್ರಸ್ತರ ಸಂಕಷ್ಟದ ವಿಚಾರದಲ್ಲಿ ಯೋಗಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ವರುಣ್ ಗಾಂಧಿ

22-Oct-2021 ಉತ್ತರ ಪ್ರದೇಶ

ನವದೆಹಲಿ:  ಬಿಜೆಪಿ ಸಂಸದ ವರುಣ್ ಗಾಂಧಿ ಮತ್ತೊಮ್ಮೆ ಯೋಗಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ, ಸಾರ್ವಜನಿಕರು ಎಲ್ಲವನ್ನೂ ಸ್ವಂತವಾಗಿ ಮಾಡಬೇಕಾದರೆ, ಸರ್ಕಾರವು ಯಾವುದಕ್ಕಾಗಿ ಎಂದು ಹೇಳಿದರು. ಈ ಹಿಂದೆ ಕಬ್ಬಿನ ರೈತರ ಬಗ್ಗೆ ರಾಜ್ಯ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು