ಇತ್ತೀಚೆಗೆ ಮೂಡಿ ಬಂದಿರುವ ಸನಿಮಾಗಳು ನೈಜ ಘಟನೆ ಆಧರಿತ ಸಿನಿಮಾಗಳು ಹಾಗೂ ಸಮಾಜಕ್ಕೆ ಜಾಗೃತಿ ಮೂಡಿಸುವ ಚಿತ್ರಗಳು. ಇದೀಗ ಅಂತಹ ಮತ್ತೊಂದು ಸಿನಿಮಾ ನಿಮ್ಮಮುಂದೆ ಬರಲು ಸಿದ್ಧವಾಗುತ್ತಿದೆ. ಪಶ್ಚಿಮ ಬಂಗಾಳದ ಸಂದೇಶ್ಖಾಲಿಯಲ್ಲಿ ಮಹಿಳೆಯರ ವಿರುದ್ಧ ನಡೆದ ದೌರ್ಜನ್ಯ ಪ್ರಕರಣ ಎಲ್ಲಡೆ ಸದ್ದು ಮಾಡಿತ್ತು. ಇದೀಗ ಸಿನಿಮಾ ಮೂಲಕ ಸಂದೇಶ್ಖಾಲಿಯಲ್ಲಿ ತೃಣಮೂಲ ಕಾಂಗ್ರೆಸ್ನ ಮುಖಂಡ ಶಹಜಹಾನ್ ಶೇಖ್...
Know Moreಆನ್ಲೈನ್ ಮಾಧ್ಯಮವೊಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಪತ್ರಕರ್ತೆಯೊಬ್ಬರು ಕಳೆದ ವಾರ ಸಂದರ್ಶನವೊಂದರಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ದೂರಿದ ಹಿನ್ನೆಲೆಯಲ್ಲಿ ಮಲಯಾಳಂ ನಟ ಶ್ರೀನಾಥ್ ಭಾಸಿ ಅವರನ್ನು ಮರಡು ಪೊಲೀಸರು ಸೋಮವಾರ...
Know MoreGet latest news karnataka updates on your email.