ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ಆದ ನಳಿನ್ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಬಹುಬೇಡಿಕೆಯ ಪೋಷಕ ನಟನಾಗಿದ್ದ ನಟ ಸತ್ಯಜಿತ್ ‘ಅರುಣ ರಾಗ’, ‘ಅಂತಿಮ ತೀರ್ಪು’, ‘ಶಿವ ಮೆಚ್ಚಿದ ಕಣ್ಣಪ್ಪ’, ‘ರಣರಂಗ’, ‘ಉಪ್ಪಿ 2’-ಹೀಗೆ 650ಕ್ಕೂ ಅಧಿಕ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಕನ್ನಡ ಚಿತ್ರರಂಗದಲ್ಲಿ...
Know MoreGet latest news karnataka updates on your email.