ಮಂಡ್ಯ : ಸೆ.9ರಿಂದ ಆರಂಭವಾಗುವ ಶ್ರೀರಂಗಪಟ್ಟಣ ದಸರಾವನ್ನು ಉದ್ಘಾಟಿಸುವಂತೆ ಆದಿಚುಂಚನಗಿರಿ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ. ನಾರಾಯಣಗೌಡ ಬುಧವಾರ ಅಧೀಕೃತವಾಗಿ ಆಹ್ವಾನ ನೀಡಿದರು. ಇಂದು ನಾಗಮಂಗಲದ ಆದಿ ಚುಂಚನಗಿರಿ ಮಠಕ್ಕೆ ಭೇಟಿ ನೀಡಿದ ಸಚಿವರು ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ, ಲ ತಾಂಬೂಲ ನೀಡಿ ಗೌರವಿಸಿದರು. ಆನೆಯ ಕಲಾಕೃತಿಯ...
Know MoreGet latest news karnataka updates on your email.