ಚಿತ್ರದುರ್ಗ : ಚಿತ್ರದುರ್ಗ ತಾಲ್ಲೂಕಿನ ಕಾತ್ರಾಳ ಕೆರೆ ಹತ್ತಿರವಿರುವ ಶ್ರೀ ಆದಿಚುಂಚನಗಿರಿ ಗೋಶಾಲೆಗೆ ಶನಿವಾರ ಪಶುಸಂಗೋಪನೆ ಸಚಿವ ಪ್ರಭು ಬಿ. ಚವ್ಹಾಣ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶ್ರೀ ಆದಿಚುಂಚನಗಿರಿ ಗೋಶಾಲೆ ನಿರ್ವಹಣೆ, ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಸಚಿವರು, ಗೋಶಾಲೆ ನಿರ್ವಹಣೆಗೆ ಸರ್ಕಾರದ ವತಿಯಿಂದ ಅನುದಾನ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ಈ ಗೋಶಾಲೆಗೆ...
Know MoreGet latest news karnataka updates on your email.