News Karnataka Kannada
Friday, March 29 2024
Cricket

ತಮಿಳುನಾಡಿನಲ್ಲಿ ಹವಾಮಾನ ವೈಪರಿತ್ಯ: 8 ವಿಮಾನಗಳ ಸಂಚಾರ ರದ್ದು

11-Nov-2021 ತಮಿಳುನಾಡು

ತಮಿಳುನಾಡಿನಲ್ಲಿ ಬೆಂಬಿಡದೆ ಸುರಿಯುತ್ತಿರುವ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ. ಈ ವೇಳೆ ಹವಾಮಾನ ವೈಪರಿತ್ಯದ ಕಾರಣ ವಿಮಾನ ಸಂಚಾರವನ್ನೂ ರದ್ದುಗೊಳಿಸಲಾಗಿದೆ. ಚೆನ್ನೈ ವಿಮಾನ ನಿಲ್ದಾಣದಿಂದ ಮದುರೈ, ಮುಂಬೈ, ತಿರುಚಿನಾಪಲ್ಲಿ ಹಾಗೂ ಶಾರ್ಜಾಹ್ ಗೆ ನಿಗದಿಯಾಗಿದ್ದ ವಿಮಾನಗಳ ಸಂಚಾರ ರದ್ದಾಗಿವೆ. ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆಯಾಗುವ ಮುನ್ಸೂಚನೆ ಇದ್ದು, ಬಿರುಗಾಳಿ ಏಳುವ ಸಾಧ್ಯತೆ ಇದೆ ಎಂದು...

Know More

ಇಟಲಿ : ಕಟ್ಟಡಕ್ಕೆ ಡಿಕ್ಕಿ ಹೊಡೆದ ಖಾಸಗಿ ವಿಮಾನ, ಎಂಟು ಜನರ ದುರ್ಮರಣ

04-Oct-2021 ವಿದೇಶ

ಸಣ್ಣ ಖಾಸಗಿ ವಿಮಾನವೊಂದು ಇಟಲಿಯ ಉತ್ತರದಲ್ಲಿರುವ ಮಿಲನ್ ನಗರದ ಹೊರವಲಯದಲ್ಲಿರುವ ಕಟ್ಟಡವೊಂದಕ್ಕೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಎಂಟು ಮಂದಿ ಅಸುನೀಗಿದ್ದಾರೆ ಈ ಅಪಘಾತವು ಉಪನಗರ ಮೆಟ್ರೋ ನಿಲ್ದಾಣದ ಹೊರಗೆ ಸಂಭವಿಸಿದೆ. ಮಿಲನ್‌ನ ಲಿನಾಟಾ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು