News Karnataka Kannada
Friday, April 26 2024

ಅಫ್ಘಾನಿಸ್ಥಾನದ ವಿದ್ಯಾರ್ಥಿಗಳಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭರವಸೆ

18-Aug-2021 ಕರ್ನಾಟಕ

ಬೆಂಗಳೂರು, ; ಆಫ್ಘಾನಿಸ್ತಾನದ ವಿದ್ಯಾರ್ಥಿಗಳು ಭಯಭೀತರಾಗುವುದು ಬೇಡ ಸರ್ಕಾರ ಮಾನವೀಯ ನೆಲೆಯಲ್ಲಿ ಪರಿಗಣಿಸಲಿದೆ ಎಂದು ಗೃಹ ಸಚಿವ ಅರಗಜ್ಞಾನೇಂದ್ರ ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 339 ಮಂದಿ ಆಫ್ಘಾನಿಸ್ತಾನದವರು ಇದ್ದಾರೆ. ಅವರಲ್ಲಿ 192 ವಿದ್ಯಾರ್ಥಿಗಳಿದ್ದಾರೆ. ಈ ವಿಚಾರವನ್ನು ಮುಖ್ಯಮಂತ್ರಿ ಹಾಗೂ ಪ್ರಧಾನಮಂತ್ರಿಯವರ ಗಮನಕ್ಕೂ ತರಲಾಗುವುದು. ಮೈಸೂರಿನಲ್ಲಿ ವಿದ್ಯಾರ್ಥಿಗಳು ತಮ್ಮ ಅಸಹಾಯಕತೆಯನ್ನು ಕುಲಪತಿಗಳ ಗಮನಕ್ಕೆ ತಂದಿರುವ ವಿಷಯವನ್ನು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು