ಬೆಂಗಳೂರು, ; ಆಫ್ಘಾನಿಸ್ತಾನದ ವಿದ್ಯಾರ್ಥಿಗಳು ಭಯಭೀತರಾಗುವುದು ಬೇಡ ಸರ್ಕಾರ ಮಾನವೀಯ ನೆಲೆಯಲ್ಲಿ ಪರಿಗಣಿಸಲಿದೆ ಎಂದು ಗೃಹ ಸಚಿವ ಅರಗಜ್ಞಾನೇಂದ್ರ ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 339 ಮಂದಿ ಆಫ್ಘಾನಿಸ್ತಾನದವರು ಇದ್ದಾರೆ. ಅವರಲ್ಲಿ 192 ವಿದ್ಯಾರ್ಥಿಗಳಿದ್ದಾರೆ. ಈ ವಿಚಾರವನ್ನು ಮುಖ್ಯಮಂತ್ರಿ ಹಾಗೂ ಪ್ರಧಾನಮಂತ್ರಿಯವರ ಗಮನಕ್ಕೂ ತರಲಾಗುವುದು. ಮೈಸೂರಿನಲ್ಲಿ ವಿದ್ಯಾರ್ಥಿಗಳು ತಮ್ಮ ಅಸಹಾಯಕತೆಯನ್ನು ಕುಲಪತಿಗಳ ಗಮನಕ್ಕೆ ತಂದಿರುವ ವಿಷಯವನ್ನು...
Know MoreGet latest news karnataka updates on your email.