ಲಖನೌ: ಲಖಿಂಪುರ್ ಖೇರಿ ಘಟನೆ ಸಂಬಂಧ ಸಂತ್ರಸ್ತ ಕುಟುಂಬಗಳಿಗೆ ಇನ್ನೂ ನ್ಯಾಯ ದೊರೆತಿಲ್ಲ, ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಹೇಳಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಮಿಶ್ರಾ ತೆನಿ ಅವರ ರಾಜೀನಾಮೆಗೆ ಪಟ್ಟು ಹಿಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಪ್ರಿಯಾಂಕಾ ಗಾಂಧಿಯವರು, ಪ್ರಜಾಪ್ರಭುತ್ವದಲ್ಲಿ ನ್ಯಾಯ...
Know MoreGet latest news karnataka updates on your email.