News Karnataka Kannada
Friday, April 26 2024

ಉಗ್ರರ ವಿರುದ್ಧ ಹೋರಾಡಲು ಮಂಗಳೂರು ಪೊಲೀಸರಿಗೆ ‘ರಾಣಿ’ ಬಲ!

26-Sep-2021 ಮಂಗಳೂರು

ಮಂಗಳೂರು, ; ದಕ್ಷಿಣ ಕನ್ನಡ ಜಿಲ್ಲೆಗೆ ಉಗ್ರರ ಭೀತಿ ಇರೋದನ್ನು ಕೇಂದ್ರ ಗುಪ್ತಚರ ಇಲಾಖೆ ಸ್ಪಷ್ಟಪಡಿಸಿದೆ. ಹೀಗಾಗಿ ಪೊಲೀಸ್ ಇಲಾಖೆ ಹೈ ಅಲರ್ಟ್ ಆಗಿರಬೇಕೆಂದು ಇಲಾಖೆ ಸೂಚಿಸಿದೆ. ಹಬ್ಬದ ಸಂದರ್ಭದಲ್ಲಿ ಉಗ್ರರು ಕರಾವಳಿ ಭಾಗಗಳಲ್ಲಿ ವಿಧ್ವಂಸಕ ಕೃತ್ಯ ಎಸಗಬಹುದೆಂಬ ಎಚ್ಚರಿಕೆಯನ್ನು ಗುಪ್ತಚರ ಇಲಾಖೆ ನೀಡಿದೆ. ಮುನ್ನೆಚ್ಚೆರಿಕಾ ಕ್ರಮವಾಗಿ ಜನಸಂದಣಿ ಇರುವ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು