ಕೋಲಾರ : ಕೋಲಾರ ತಾಲೂಕಿನ ಹೊಲ್ಲಂಬಳ್ಳಿ ಗ್ರಾಮದಲ್ಲಿ ಮಂಗಳವಾರ ಅಗ್ರಿಗೋಲ್ಡ್ ಕಂಪನಿಯ ಏಜೆಂಟ್ ಎಂ. ಶ್ರೀನಿವಾಸಪ್ಪ (53) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2004ರವರೆಗೂ ಅಗ್ರಿಗೋಲ್ಡ್ನಲ್ಲಿ ಏಜೆಂಟ್ ಆಗಿದ್ದ ಅವರು ಸಂಸ್ಥೆಗೆ 2 ಕೋಟಿ ಸಂಗ್ರಹಿಸಿ ಕೊಟ್ಟಿದ್ದರು. ಅಗ್ರಿಗೋಲ್ಡ್ ಕಂಪನಿಯ ವಂಚನೆ ಬಯಲಾದ ಬಳಿಕ ಸಂಸ್ಥೆಗೆ ಪಾವತಿಸಿದ ಹಣ ವಾಪಸ್ ಕೊಡಿಸುವಂತೆ ಗ್ರಾಹಕರು ಪೀಡಿಸುತ್ತಿದ್ದರು. ಕೇಸ್ ನ್ಯಾಯಾಲಯದಲ್ಲಿದೆ ಎಂದರೂ ಜನ...
Know MoreGet latest news karnataka updates on your email.