ಅಲಹಾಬಾದ್ : ವಿಜ್ಞಾನದ ಪ್ರಕಾರ ಹಸುವು ಆಮ್ಲಜನಕವನ್ನೇ ಉಸಿರಾಡಿ ಆಮ್ಲಜನಕವನ್ನೇ ಹೊರಸೂಸುವ ಏಕ ಮಾತ್ರ ಪ್ರಾಣಿಯಾಗಿದೆ. ಹಸುವಿನ ಉತ್ಪನ್ನಗಳಾದ ಹಾಲು, ಮೊಸರು, ತುಪ್ಪ, ಸಗಣಿ ಹಾಗೂ ಗೋಮೂತ್ರ ಅನೇಕ ರೋಗಗಳಿಗೆ ರಾಮಬಾಣವಾಗಿದೆ ಎಂದು ಅಲಹಾಬಾದ್ ಹೈಕೋರ್ಟ್ ಬುಧವಾರ ಹೇಳಿದೆ. ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್, ಗೋವನ್ನು ಕೊಂದ ಆರೋಪವನ್ನು ಎದುರಿಸುತ್ತಿರುವ ಜಾವೇದ್ ಅಲಿಯ ಜಾಮೀನು ಅರ್ಜಿಯನ್ನು...
Know Moreಅಲಹಾಬಾದ್ : ಹಸುವನ್ನು ಭಾರತದ ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು ಎಂದು ಅಲಹಾಬಾದ್ ಹೈಕೋರ್ಟ್ ಬುಧವಾರ ಹೇಳಿದೆ. ಗೋಸಂರಕ್ಷಣೆಯನ್ನು ಹಿಂದುಗಳ ಮೂಲಭೂತ ಹಕ್ಕನ್ನಾಗಿ ಮಾಡಬೇಕು. ಏಕೆಂದರೆ ದೇಶದ ಸಂಸ್ಕೃತಿ ಮತ್ತು ಅದರ ನಂಬಿಕೆಗೆ ಧಕ್ಕೆಯಾದಾಗ,...
Know MoreGet latest news karnataka updates on your email.