ಬೆಂಗಳೂರು: ಆನೆಗಳ ಮೇಲೆ ಕೆಟ್ಟ ಭಾಷೆಯನ್ನು ಪ್ರಯೋಗಿಸಿದ ಹಿಂದಿ ಪತ್ರಿಕೆ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮಗಳಿಗೆ ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆ ಈ ಬಗ್ಗೆ ಮಾಧ್ಯಮಗಳಿಗೆ ಸೂಚನೆ ನೀಡಿದೆ. ಆನೆಗಳ ಕುರಿತಾದ ಬಹುತೇಕ ಸುದ್ದಿಗಳಲ್ಲಿ ಆನೆಗಳನ್ನು ಉಲ್ಲೇಖಿಸುವಾಗ ಪ್ರಚೋದನಕಾರಿಯಾದ ಪದಗಳ ಬಳಕೆ ಮಾಡಿರುವುದನ್ನು ಇಲಾಖೆ ಪ್ರಶ್ನಿಸಿದೆ. ಈ ರೀತಿ ಆನೆಗಳ ಬಗ್ಗೆ ಕೆಟ್ಟ ಭಾವನೆ ಮೂಡುವಂತೆ ಬರೆಯುವುದರಿಂದ ಸಾರ್ವಜನಿಕರಲ್ಲಿ...
Know Moreಬೆಂಗಳೂರು: ಮೈಸೂರು ಗ್ಯಾಂಗ್ ರೇಪ್ ಪ್ರಕರಣವನ್ನು ರಾಜ್ಯ ಸರ್ಕಾರವಾಗಲೀ, ಪೊಲೀಸರಾಗಲಿ ಗಂಭೀರವಾಗಿ ಪರಿಗಣಿಸಿಯೇ ಇಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಅತ್ಯಾಚಾರ ಪ್ರಕರಣದಲ್ಲಿ ಮೈಸೂರು ಪೊಲೀಸರು ಹಾಗೂ ಗೃಹ ಸಚಿವ...
Know MoreGet latest news karnataka updates on your email.