ಬಾಗಲಕೋಟೆ : ಕೃಷ್ಣಾ ಮೇಲ್ದಂಡೆ ಯೋಜನೆಯಿಂದ ಬಾಧಿತರಾದ ಸಂತ್ರಸ್ಥರಿಗೆ ಯುನಿಟ್-2ರಲ್ಲಿ ಬಾಡಿಗೆದಾರರ ಮತ್ತು ಇತರೆ ಸಂತ್ರಸ್ಥರು ಸೇರಿ ಒಟ್ಟು 94 ನಿವೇಶನದ ಹಕ್ಕು ಪತ್ರಗಳನ್ನು ಶಾಸಕ ವೀರಣ್ಣ ಚರಂತಿಮಠ ಗುರುವಾರ ವಿತರಿಸಿದರು. ಬಾಗಲಕೋಟೆ ಪಟ್ಟಣ ಅಭಿವೃದ್ದಿ ಪ್ರಾಧಿಕಾರದ ಸಭಾಂಗಣದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಸಂತ್ರಸ್ಥರಿಗೆ ಹಕ್ಕುಪತ್ರಗಳನ್ನು ವಿತರಿಸಿ ಮಾತನಾಡಿದ ಅವರು ಬಾಡಿಗೆದಾರರು 32, ಮುಖ್ಯ ಸಂತ್ರಸ್ಥರು 18,...
Know Moreವಿಜಯಪುರ : ಉತ್ತರ ಕರ್ನಾಟಕದ ಜೀವನಾಡಿಯಾಗಿರುವ ಆಲಮಟ್ಟಿಯ ಲಾಲಬಹದ್ದೂರ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಮಿ ಅವರು ಗಂಗಾ ಪೂಜೆ ನೆರವೇರಿಸಿ ನಂತರ ಬಾಗಿನ ಅರ್ಪಿಸಿದ ಬಳಿಕ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು....
Know MoreGet latest news karnataka updates on your email.