News Karnataka Kannada
Thursday, April 25 2024

94 ವಿವಿಧ ಸಂತ್ರಸ್ಥರಿಗೆ ಹಕ್ಕುಪತ್ರ ವಿತರಣ

10-Sep-2021 ಬಾಗಲಕೋಟೆ

ಬಾಗಲಕೋಟೆ : ಕೃಷ್ಣಾ ಮೇಲ್ದಂಡೆ ಯೋಜನೆಯಿಂದ ಬಾಧಿತರಾದ ಸಂತ್ರಸ್ಥರಿಗೆ ಯುನಿಟ್-2ರಲ್ಲಿ ಬಾಡಿಗೆದಾರರ ಮತ್ತು ಇತರೆ ಸಂತ್ರಸ್ಥರು ಸೇರಿ ಒಟ್ಟು 94 ನಿವೇಶನದ ಹಕ್ಕು ಪತ್ರಗಳನ್ನು ಶಾಸಕ ವೀರಣ್ಣ ಚರಂತಿಮಠ ಗುರುವಾರ ವಿತರಿಸಿದರು. ಬಾಗಲಕೋಟೆ ಪಟ್ಟಣ ಅಭಿವೃದ್ದಿ ಪ್ರಾಧಿಕಾರದ ಸಭಾಂಗಣದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಸಂತ್ರಸ್ಥರಿಗೆ ಹಕ್ಕುಪತ್ರಗಳನ್ನು ವಿತರಿಸಿ ಮಾತನಾಡಿದ ಅವರು ಬಾಡಿಗೆದಾರರು 32, ಮುಖ್ಯ ಸಂತ್ರಸ್ಥರು 18,...

Know More

ಕೃಷ್ಣೆಯ ಒಡಲಿಗೆ ಬಾಗಿನ ಅರ್ಪಿಸಿದ ಸಿಎಂ

21-Aug-2021 ವಿಜಯಪುರ

ವಿಜಯಪುರ :  ಉತ್ತರ ಕರ್ನಾಟಕದ ಜೀವನಾಡಿಯಾಗಿರುವ ಆಲಮಟ್ಟಿಯ ಲಾಲಬಹದ್ದೂರ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಮಿ ಅವರು ಗಂಗಾ ಪೂಜೆ ನೆರವೇರಿಸಿ ನಂತರ ಬಾಗಿನ ಅರ್ಪಿಸಿದ ಬಳಿಕ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು....

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು