News Karnataka Kannada
Friday, March 29 2024
Cricket

ಮಹಿಳೆ ತನ್ನ ಮೂವರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ

24-Oct-2021 ಕಲಬುರಗಿ

ಕಲಬುರಗಿ: ಜಿಲ್ಲೆಯ ಆಳಂದ ತಾಲ್ಲೂಕಿನ ಮಾಡಿಯಾಳ ಗ್ರಾಮದಲ್ಲಿ ಮಹಿಳೆ ತನ್ನ ಮೂವರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯಲ್ಲಿ ಒಂದು ಮಗುವನ್ನು ರಕ್ಷಿಸಲಾಗಿದೆ.ಘಟನೆಯಲ್ಲಿ ತಾಯಿ ಲಕ್ಷ್ಮಿ ಏಳಕೆ (28), ಮಕ್ಕಳಾದ ಗೌರಮ್ಮ (6), ಸಾವಿತ್ರಿ (1) ಮೃತಪಟ್ಟಿದ್ದಾರೆ.ಬಾವಿಯಲ್ಲಿ ಮುಳುಗುತ್ತಿದ್ದ ಈಶ್ವರಿ (4)ಯನ್ನು ಸ್ಥಳೀಯರು ರಕ್ಷಿಸಿದ್ದಾರೆ‌. ಮೂವರೂ ಹೆಣ್ಣು ಮಕ್ಕಳನ್ನು ಹೆತ್ತಿದ್ದಕ್ಕೆ ಗಂಡನ ಮನೆಯವರು ಲಕ್ಷ್ಮಿಗೆ ಕಿರುಕುಳ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು