ಮೂಡುಬಿದಿರೆ : ಇಂಜಿನಿಯರಿ0ಗ್ ವಿಸ್ತಾರವಾದ ಕ್ಷೇತ್ರವಾಗಿದ್ದು, ವಿವಿಧ ಕೌಶಲ್ಯಗಳನ್ನು ವಿದ್ಯಾರ್ಥಿ ಜೀವನದಲ್ಲಿ ತೊಡಗಿಸಿಕೊಂಡಾಗ ಹೆಚ್ಚಿನ ಅವಕಾಶಗಳು ಲಭಿಸಲಿವೆ ಎಂದು ಮಂಗಳೂರಿನ ಎನ್ಎಚ್ಎಐ ಪ್ರೊಜೆಕ್ಟ್ ಡೈರೆಕ್ಟರ್ ಶಿಶು ಮೋಹನ್ ತಿಳಿಸಿದರು. ಮಿಜಾರಿನ ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿ0ಗ್ ಆಂಡ್ ಟೆಕ್ನಾಲಜಿ ವಿಭಾಗದ ಆಶ್ರಯದಲ್ಲಿ ಜರುಗಿದ `ರಾಷ್ಟ್ರೀಯ ಇಂಜಿನಿಯರ್ಸ್ ಡೇ’ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು. ರಾಷ್ಟ್ರ ನಿರ್ಮಾಣದಲ್ಲಿ...
Know Moreಮೂಡುಬಿದಿರೆ : ಆಳ್ವಾಸ್ ಕಾಲೇಜಿನ ಎಂ.ಕಾಮ್ ಜನರಲ್ ಹಾಗೂಐಬಿಎಮ್ ವಿಭಾಗದ ವತಿಯಿಂದ ತೃತೀಯ ವರ್ಷದ ಬಿ.ಕಾಂ. ಹಾಗೂ ಬಿಬಿಎ ವಿದ್ಯಾರ್ಥಿಗಳಿಗಾಗಿ ನಡೆದ ರಾಷ್ಟ್ರೀಯ ಮಟ್ಟದ ನಾಲೆಜ್ ಕ್ವಿಝ್ ಸ್ಪರ್ಧೆಯಲ್ಲಿ ಆಳ್ವಾಸ್ ಕಾಲೇಜಿನ ಭರತ್ ಗಜಾನನ...
Know Moreಮೂಡುಬಿದಿರೆ : ಆಳ್ವಾಸ್ ಹೋಮಿಯೋಪತಿ ಮೆಡಿಕಲ್ ಕಾಲೇಜಿನ ಆರ್ಗೆನಾನ್ ಮತ್ತು ಹೋಮಿಯೋಪತಿಕ್ ಫಿಲೋಸಫಿ ವಿಭಾಗದ ಸಹ ಪ್ರಾಧ್ಯಾಪಕಿ ಡಾ. ಪ್ರಜ್ಞಾ ಆಳ್ವ ಕರ್ನಾಟಕ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಹೊಮೀಯೋಪತಿ ಅಧ್ಯಯನ ಮಂಡಳಿಯ...
Know Moreಮೂಡುಬಿದಿರೆ : ಮಂಗಳೂರು ಪೋಲಿಸ್ ಕಮಿಷನರೇಟ್ ವ್ಯಾಪ್ತಿಯಡಿಯಲ್ಲಿ ಮಹಿಳಾ ಸುರಕ್ಷತಾ ಅಭಿಯಾನದ ಅಂಗವಾಗಿ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ತುರ್ತು ಸ್ಪಂದನಾ ವ್ಯವಸ್ಥೆಯ ಕುರಿತು ಜಾಗೃತಿ ನೀಡಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಪಣಂಬೂರು ಎಸಿಪಿ...
Know MoreGet latest news karnataka updates on your email.