ಮೂಡುಬಿದಿರೆ: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಸೃಷ್ಟಿ ಹಾಗೂ ಚರ್ಪ್ ಕ್ಲಬ್ ವತಿಯಿಂದ ಸರ್ಫಿಂಗ್ ಸ್ವಾಮಿ ಫೌಂಡೇಶನ್ ಹಾಗೂ ಕಾನ್ಫೆಡೆರೇಶನ್ ಆಫ್ ಇಂಡಿಯನ್ ಇಂಡಸ್ಟಿç ಭಾಗವಾಗಿರುವ `ಯಂಗ್ ಇಂಡಿಯನ್ಸ್’ ಸಹಯೋಗದಲ್ಲಿ ‘’ಸಸಿಹಿತ್ಲು ಮಂತ್ರ ಬೀಚ್ ಸ್ವಚ್ಛತಾ ಕಾರ್ಯಕ್ರಮ’’ ಹಮ್ಮಿಕೊಳ್ಳಲಾಯಿತು. ಸುಮಾರು 104 ಚೀಲಗಳಲ್ಲಿ ಸುಮಾರು 1.5 ಟನ್ ಕಸವನ್ನು ಸ್ವಚ್ಛಗೊಳಿಸಿ ಬೈಕಂಪಾಡಿ ಕಸ ಪುನರ್ವಿಲೇವಾರಿ ಘಟಕಕ್ಕೆ ನೀಡಲಾಯಿತು....
Know MoreGet latest news karnataka updates on your email.