ಮುಂಬೈ: ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ವರದಾ ನದಿಯಲ್ಲಿ ಇತ್ತೀಚಿಗೆ ಸಂಭವಿಸಿದ ದೋಣಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ಮೃತದೇಹಗಳು ಪತ್ತೆಯಾಗಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. ಎರಡು ದಿನಗಳ ಹಿಂದಷ್ಟೇ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ವರದಾ ನದಿಯಲ್ಲಿ 13 ಮಂದಿಯಿಂದ ದೋಣಿಯೊಂದು ಮುಳುಗಿತ್ತು. ಘಟನೆ ವೇಳೆ ಇಬ್ಬರು ಈಜಿ ದಡ...
Know Moreಅಮರಾವತಿ: ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಟಿಪ್ಪರ್ ಟ್ರಕ್ ಮಗುಚಿ 13 ಮಂದಿ ಸಾವನ್ನಪ್ಪಿದ್ದಾರೆ. ಅಮರಾವತಿ ಜಿಲ್ಲೆಯ ಬುಲ್ದಾನದಲ್ಲಿ ಈ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದ ಟ್ರಕ್ ಕಂದಕಕ್ಕೆ ಉರುಳಿದೆ. ಈ ವೇಳೆ...
Know Moreಅಮರಾವತಿ : ನಾಯಿಯನ್ನು ಬೇಟೆಯಾಡಲು ಹೋಗಿ ಚಿರತೆಯೊಂದು ಬಾವಿಗೆ ಬಿದ್ದಿರುವ ಘಟನೆ ಅಮರಾವತಿ ಜಿಲ್ಲೆಯ ಕೊಂಡೇಶ್ವರ ಗ್ರಾಮದ ಬಳಿ ನಡೆದಿದೆ. ನಾಯಿ ಬೇಟೆಯಾಡಲು ಹೋಗಿ ಬಾವಿಗೆ ಬಿದ್ದ ಚಿರತೆಇಂದು ಬೆಳಗಿನ ಜಾವ ನಾಯಿಯನ್ನು ಬೇಟೆಯಾಡುತ್ತ...
Know MoreGet latest news karnataka updates on your email.