ಬಾಲಿವುಡ್ನ ಹಿರಿಯ ನಟ ಅಮಿತಾಭ್ ಬಚ್ಚನ್ ಅವರ ಜನ್ಮದಿನದ ವೇಳೆ ಅವರು ಅಭಿಮಾನಿಗಳಿಗೆ ಉಡುಗೊರೆ ಒಂದು ನೀಡಿದ್ದಾರೆ. ಪಾನ್ ಮಸಾಲಾ ಬ್ರ್ಯಾಂಡ್ನ ಜಾಹೀರಾತುಗಳಲ್ಲಿ ಭಾಗವಹಿಸುವುದಿಲ್ಲ ಎಂದು ಘೋಷಿಸಿರುವ ಬಚ್ಚನ್, ತನ್ಮೂಲಕ ತಂಬಾಕು ವಿರೋಧಿ ಸಂಘಟನೆಗಳ ಮನವಿಗೆ ಮಾನ್ಯತೆ ನೀಡಿದ್ದಾರೆ. ಇತ್ತೀಚೆಗೆ ಕಮಲಾ ಪಸಂದ್ ಪಾನ್ ಮಸಾಲಾದ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದ ಬಿಗ್ ಬಿಗೆ ರಾಷ್ಟ್ರೀಯ ತಂಬಾಕು ವಿರೋಧಿ...
Know Moreಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಟ್ವಿಟ್ಟರ್ ನಲ್ಲಿ ತಮ್ಮ ವಿಕಲಚೇತನ ಅಭಿಮಾನಿಯೊಬ್ಬ ಕಾಲಿನಲ್ಲಿ ತಮ್ಮ ಚಿತ್ರವನ್ನು ಬರೆಯುತ್ತಿರುವ ಚಿತ್ರಗಳನ್ನು ಹಂಚಿಕೊಂಡು ಆತನ ಅಭಿಮಾನಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆಯುಷ್ ಎಂಬ ವ್ಯಕ್ತಿಗೆ ದೇಹದ...
Know Moreಅಮಿತಾಬ್ ಬಚ್ಚನ್ ನಡೆಸಿಕೊಡುವ ‘ಕೌನ್ ಬನೇಗಾ ಕರೋಡ್ಪತಿ’ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಜಾವಲಿನ್ ಥ್ರೋ ಆಟಗಾರ ನೀರಜ್ ಚೋಪ್ರಾ ಹಾಗೂ ಹಾಕಿ ಗೋಲ್ ಕೀಪರ್ ಪಿ ಆರ್ ಶ್ರೀಜೇಶ್ 25 ಲಕ್ಷ ರೂಪಾಯಿ ಗೆದ್ದಿದ್ದಾರೆ. ಕಾರ್ಯಕ್ರಮದಲ್ಲಿ...
Know MoreGet latest news karnataka updates on your email.