ಮಂಡ್ಯ: ಜಿಲ್ಲೆಯು ಕೃಷಿ, ತೋಟಗಾರಿಕೆ, ರೇಷ್ಮೆ, ಶಿಕ್ಷಣ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿದ್ದರೂ ಕೈಗಾರಿಕಾಭಿವೃದ್ಧಿಯಲ್ಲಿ ಕೊಂಚ ಹಿಂದುಳಿದಿದೆ ಹಾಗಾಗಿ ಜಿಲ್ಲೆಯಲ್ಲಿ ರಫ್ತುನ್ನು ಉತ್ತೇಜಿಸುವ ಮೂಲಕ ಕೈಗಾರಿಕಾಭಿವೃದ್ಧಿಗಾಗಿ ಎಲ್ಲ ಇಲಾಖೆಗಳು ಕೈಜೋಡಿಸಿ ಎಂದು ಜಿಪಂ ಸಿಇಓ ಜಿ.ಆರ್.ಜೆ ದಿವ್ಯಪ್ರಭು ಹೇಳಿದರು. ನಗರದ ಹಿಂದಿ ಭವನದಲ್ಲಿ ಅಜಾದ್ ಕಿ ಅಮೃತ್ ಮಹೋತ್ಸವ ಅಂಗವಾಗಿ ಜಿಲ್ಲಾ ವಾಣಿಜ್ಯ ಹಾಗೂ...
Know Moreಬೆಂಗಳೂರು : 2023ನ್ನು ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷ ಎಂದು ಘೋಷಿಸಲಾಗಿದ್ದು, ಈ ವೇಳೆಗೆ ಕರ್ನಾಟಕದಿಂದ ಸಿರಿಧಾನ್ಯಗಳ ರಫ್ತು ಪ್ರಮಾಣ ಹೆಚ್ಚಬೇಕು ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ...
Know MoreGet latest news karnataka updates on your email.