News Karnataka Kannada
Wednesday, April 24 2024
Cricket

ಅನಿಲ್ ದೇಶಮುಖ್ ಹಣ ದಂಧೆ ಪ್ರಕರಣ: ಸಿಬಿಐನಿಂದ ಮೊದಲ ಬಂಧನ

31-Oct-2021 ದೆಹಲಿ

ನವದೆಹಲಿ : ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಒಳಗೊಂಡ ಹಣ ದಂಧೆ ಪ್ರಕರಣ ಸಂಬಂಧ ಸಿಬಿಐ ಮೊದಲ ಬಂಧನ ಮಾಡಿದ್ದು, ಆಪಾದಿತ ಮಧ್ಯವರ್ತಿಯನ್ನು ಕಸ್ಟಡಿಗೆ ತೆಗೆದುಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಿಬಿಐ ಥಾಣೆಯಿಂದ ಸಂತೋಷ್ ಜಗತಾಪ್ ಎಂಬಾತನನ್ನು ಬಂಧಿಸಲಾಗಿದೆ. ಕಳೆದ ತಿಂಗಳು ಆತನ ವಿರುದ್ಧ ಜಾಮೀನು ರಹಿತ ವಾರಂಟ್‌ ಜಾರಿಯಾದ ನಂತರವೂ ತನಿಖೆಯಿಂದ...

Know More

ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ವಿರುದ್ಧ ‘ಲುಕೌಟ್ ನೋಟಿಸ್’

06-Sep-2021 ಮಹಾರಾಷ್ಟ್ರ

ಮಹಾರಾಷ್ಟ್ರ :  ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ‘ಲುಕೌಟ್ ನೋಟಿಸ್’ ನೀಡಿದೆ. ದೇಶ್ ಮುಖ್ ದೇಶದಿಂದ ಪಲಾಯನವಾಗುವುದನ್ನು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು