News Karnataka Kannada
Thursday, April 25 2024

ಸಿಬಿಐ ತನಿಖೆ: ಮಹಾರಾಷ್ಟ್ರದ ಅರ್ಜಿ ಸುಪ್ರೀಂ ಕೋರ್ಟ್‌ ವಜಾ

19-Aug-2021 ದೇಶ

ನವದೆಹಲಿ: ಅನಿಲ್‌ ದೇಶಮುಖ್ ಅವರು ಮಹಾರಾಷ್ಟ್ರದ ಗೃಹ ಸಚಿವರಾಗಿದ್ದ ಅವಧಿಯಲ್ಲಿ ನಡೆದ ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿಯ ವರ್ಗಾವಣೆ ಮತ್ತು ಹುದ್ದೆ ನಿಯೋಜನೆಗೆ ಸಂಬಂಧಿಸಿದಂತೆ ಸಿಬಿಐ ಕೈಗೊಂಡಿರುವ ತನಿಖೆ ವಿರುದ್ಧ ಮಹಾರಾಷ್ಟ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾ ಗೊಳಿಸಿದೆ. ಈ ಬಗ್ಗೆ ಬಾಂಬೆ ಹೈಕೋರ್ಟ್‌ ಜುಲೈ 22ರಂದು ನೀಡಿರುವ ಆದೇಶದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ...

Know More

ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ ದೇಶ್‌ ಮುಖ್‌ ಆಸ್ತಿ ಮುಟ್ಟುಗೋಲು

16-Jul-2021 ದೇಶ

ಮುಂಬೈ ; ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್​ಮುಖ್ ಅವರಿಗೆ ಸೇರಿದ ₹4.20 ಕೋಟಿ ಮೌಲ್ಯದ ಆಸ್ತಿಯನ್ನ ಜಾರಿ ನಿರ್ದೇಶನಾಲಯ ಸೀಜ್ ಮಾಡಿದೆ. ಈ ಮೂಲಕ ಅನಿಲ್ ದೇಶ್​ಮುಖ್​ಗೆ ಮತ್ತೆ ಸಂಕಷ್ಟ ಎದುರಾದಂತಾಗಿದೆ....

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು