ಚೆನ್ನೈ, : ನಿವೃತ್ತ ಪೊಲೀಸ್ ಅಧಿಕಾರಿ ಕೆ. ಅಣ್ಣಾಮಲೈ ಪೊಲೀಸ್ ಹುದ್ದೆ ತೊರೆದು ರಾಜಕೀಯ ರಂಗ ಪ್ರವೇಶಿಸಿದ್ದು ಗೊತ್ತಿರಬೇಕಲ್ಲ. ಕಳೆದ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಕಂಡಿದ್ದರು. ಆದರೂ, ಕರ್ನಾಟಕದಲ್ಲಿ ಜನಪ್ರಿಯ ಪೊಲೀಸ್ ಅಧಿಕಾರಿಯಾಗಿದ್ದ ಅಣ್ಣಾಮಲೈಗೆ ಬಿಜೆಪಿ ಮಹತ್ವದ ಹುದ್ದೆ ನೀಡಿದೆ. ತಮಿಳುನಾಡು ಬಿಜೆಪಿ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ. ತಮಿಳುನಾಡಿನ ಕರೂರು ಮೂಲದ...
Know MoreGet latest news karnataka updates on your email.