ನವದೆಹಲಿ: ಕೋವಿಡ್ -19 ವಿರುದ್ಧದ ಲಸಿಕೆ ಅಭಿಯಾನದಲ್ಲಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸುವ ಪೋಸ್ಟರ್ಗಳನ್ನು ಅಂಟಿಸಿದ ಆರೋಪದ ಮೇಲೆ ದಾಖಲಾಗಿರುವ ಎಫ್ಐಆರ್ಗಳನ್ನು ರದ್ದುಪಡಿಸಲು ಸರ್ವೋಚ್ಚ ನ್ಯಾಯಾಲಯವು ನಿರಾಕರಿಸಿದೆ. . ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್ ಮತ್ತು ಎಂ ಆರ್ ಶಾ ಅವರಿದ್ದ ದ್ವಿಸದಸ್ಯ ಪೀಠವು, ಶುಕ್ರವಾರ ಅರ್ಜಿದಾರರಾದ ವಕೀಲ ಪ್ರದೀಪ್ ಕುಮಾರ್ ಯಾದವ್ ಅವರು...
Know MoreGet latest news karnataka updates on your email.