ಮೂಡುಬಿದಿರೆ: ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಆಂತರಿಕ ದೂರು ನಿರ್ವಹಣಾ ಸಮಿತಿಯಿಂದ ‘’ಅರಿವು’’ ಕಾರ್ಯಕ್ರಮವನ್ನು ಡಾ. ವಿ. ಎಸ್ ಆಚಾರ್ಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಮಂಗಳೂರಿನ ಮನಃಶಾಂತಿ ಕೌನ್ಸಿಲಿಂಗ್ ಸೆಂಟರ್ನ ಡಾ. ರಮಿಲಾ ಶೇಖರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. “ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಅತ್ಯಗತ್ಯ. ಏನೇ ಸಮಸ್ಯೆಯಿದ್ದರೂ, ಯಾವುದೇ ಬಗೆಯ ಸವಾಲು ತೊಂದರೆಗಳಿದ್ದರೂ ವಿದ್ಯಾರ್ಥಿಗಳು ಅದನ್ನು ವ್ಯಕ್ತಪಡಿಸಬೇಕು....
Know MoreGet latest news karnataka updates on your email.