ಶ್ರೀನಗರ, ; ಶಸ್ತ್ರಾಸ್ತ್ರ ಪರವಾನಗಿ ಗೋಲ್ಮಾಲ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (ಸಿಬಿಐ) ಇಂದು ಜಮ್ಮು ಕಾಶ್ಮಿರದ, ದೆಹಲಿ ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಶೋಧನಾ ಕಾರ್ಯಾಚರಣೆ ಕೈಗೊಂಡಿದೆ. ರಾಜಸ್ಥಾನದ ಭಯೋತ್ಪಾದನೆ ನಿಗ್ರಹ ದಳದ 2017ರಲ್ಲಿ ಅಕ್ರಮ ಶಸ್ತ್ರಾಸ್ತ್ರ ಪ್ರಕರಣವನ್ನು ಬೆಳಕಿಗೆ ತಂದಿತ್ತು. ಮಾಜಿ ಯೋಧರ ಹೆಸರಿನಲ್ಲಿ ಸುಮಾರು 3 ಸಾವಿರ ಶಸ್ತ್ರಾಸ್ತ್ರ ಪರವಾನಗಿಗಳನ್ನು ವಿತರಿಸಲಾಗಿತ್ತು....
Know MoreGet latest news karnataka updates on your email.