ಮಂಗಳೂರು ನಗರದ ಜನನಿಬಿಡ ಪ್ರದೇಶವಾದ ಬಂದರು ಅಝೀಝುದ್ದೀನ್ ರಸ್ತೆಯ ಅಂಗಡಿಯೊಂದರಲ್ಲಿ ಬೃಹತ್ ಪ್ರಮಾಣದ ಸ್ಫೋಟಕ ಸಾಮಾಗ್ರಿಗಳನ್ನು ದಾಸ್ತಾನು ಇರಿಸಿರುವುದನ್ನು ಮಂಗಳೂರು ಪೊಲೀಸರು ಪತ್ತೆಹಚ್ಚಿದ್ದಾರೆ. 1500 ಕೆಜಿಗೂ ಅಧಿಕ ವಿವಿಧ ಸ್ಫೋಟಕ ಸಾಮಾಗ್ರಿಗಳನ್ನು ವಶಪಡಿಸಿಕೊಂಡಿದ್ದು ಆರೋಪಿ ಆನಂದ ಗಟ್ಟಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.ಒಟ್ಟು 1,11,140 ರೂಪಾಯಿ ಮೌಲ್ಯದ ಸ್ಫೋಟಕಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಆನಂದ ಗಟ್ಟಿ ಗನ್...
Know MoreGet latest news karnataka updates on your email.