News Karnataka Kannada
Friday, April 26 2024

ಅರುಣಾಚಲ ಪ್ರದೇಶದಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​ ಪತನ

18-Nov-2021 ಅರುಣಾಚಲಪ್ರದೇಶ

ಅರುಣಾಚಲ ಪ್ರದೇಶದ ಪೂರ್ವ ಭಾಗದಲ್ಲಿ ಭಾರತೀಯ ವಾಯುಪಡೆಯ ಎಂಐ-17 (Mi-17) ಹೆಲಿಕಾಪ್ಟರ್​ ಇಂದು ಪತನಗೊಂಡಿದೆ. ಈ ಹಲಿಕಾಪ್ಟರ್​ನಲ್ಲಿ ಇಬ್ಬರು ಪೈಲಟ್​​ಗಳು ಮತ್ತು ಮೂವರು ಸಿಬ್ಬಂದಿ ಸೇರಿ ಒಟ್ಟು ಐದು ಮಂದಿ ಪ್ರಯಾಣ ಮಾಡುತ್ತಿದ್ದರು. ಅದೃಷ್ಟವಶಾತ್​ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಈ ಹೆಲಿಕಾಪ್ಟರ್​ಹಾರಾಟ ನಡೆಸುತ್ತಿದ್ದಾಗ ಒಮ್ಮೆಲೆ ದೋಷ ಕಾಣಿಸಿದ ಹಿನ್ನೆಲೆಯಲ್ಲಿ ಅದನ್ನು ತುರ್ತು ಭೂಸ್ಪರ್ಶ ಮಾಡಿಸಲಾಗಿದೆ. ಹೀಗಾಗಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು