ಉತ್ತರಪ್ರದೇಶದ ಲಖೀಂಪುರ್ ಖೇರಿ ಹಿಂಸಾಚಾರ ಪ್ರಕರಣದ ಆರೋಪಿ, ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ ಆಶಿಶ್ ಮಿಶ್ರಾ ಗೆ ಡೆಂಘೀ ಸೋಂಕು ತಗುಲಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಶುಕ್ರವಾರದಿಂದ ಜ್ವರದಿಂದ ಬಳಲುತ್ತಿದ್ದ ಆಶಿಶ್ ಗೆ ರಕ್ತ ತಪಾಸಣೆ ನಡೆಸಲಾಗಿತ್ತು. ಈ ಬಳಿಕ ಆಶಿಶ್ ಡೆಂಘೀ ಸೋಂಕಿನಿಂದ ಬಳಲುತ್ತಿರುವುದು ದೃಢಪಟ್ಟಿದೆ. ಹಾಗಾಗಿ ಆಶಿಶ್ ರನ್ನು ಆಸ್ಪತ್ರೆಗೆ ದಾಖಲಿಸಿ...
Know Moreಲಕ್ನೋ : ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಆಶಿಶ್ ಮಿಶ್ರಾ ಡೆಂಗ್ಯೂನಿಂದ ಬಳಲುತ್ತಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. , ಆಶಿಶ್ ಅವರನ್ನು ಜಿಲ್ಲಾ ಜೈಲಿನಿಂದ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು,...
Know MoreGet latest news karnataka updates on your email.