ಬೆಂಗಳೂರು : ಈಗಾಗಲೇ ಮಾಜಿ ಮುಖ್ಯ ಮಂತ್ರಿ ಬಿ ಯಸ್ ಯಡಿಯೂರಪ್ಪ ಮಂತ್ರಿ ಮಂಡಲದ ವಿಷಯವಾಗಿ ನಾನು ಮಧ್ಯಪ್ರವೇಶ ಮಾಡಲ್ಲ ಎಂದಿದ್ದರೂ ಕೂಡ ಆಕಾಂಕ್ಷಿಗಳು ಬರುವುದು ತಪ್ಪುತ್ತಿಲ್ಲ. ನನ್ನ ಬಳಿಯೂ ಯಾರ ಕೂಡ ಬರಬಾರದು ಎಂದು ಆದೇಶಿಸಿದ್ದರೂ ಕೂಡ ಸುಮ್ಮನಾಗದ ಸಚಿವ ಸ್ಥಾನದ ಆಕಾಂಕ್ಷಿಗಳು ಯಡಿಯೂರಪ್ಪ ಭೇಟಿಗೆ ಬರುತ್ತಿದ್ದಾರೆ. ಕಳೆದ ನಾಲ್ಕೈದು ದಿನಗಳಿಂದಲೂ ನಿತ್ಯ ಶಾಸಕರು...
Know Moreಬೆಂಗಳೂರು : ಹಿರಿಯ ಮುಖಂಡ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ಕೂಡ ಬಿಜೆಪಿಯ ಅಧಿಕಾರ ಕೇಂದ್ರವಾಗಿಯೇ ಇದ್ದಾರೆ. ಯಾವಾಗ ಹೈಕಮಾಂಡ್ ಯಡಿಯೂರಪ್ಪ ಅವರ ಸೂಚನೆಯ ಮೇರೆಗೆ ಬೊಮ್ಮಾಯಿ ಅವರನ್ನು ಮುಖ್ಯ...
Know MoreGet latest news karnataka updates on your email.