ಚಿಕ್ಕಮಗಳೂರು:ಇತ್ತೀಚಿನ ವರ್ಷಗಳಲ್ಲಿ ಅಸ್ಸಾಂ ಕಾರ್ಮಿಕರ ಸಂಖ್ಯೆ ಹೆಚ್ಚಾಗಿರುವುದು ಆಶಾದಾಯಕ ಬೆಳವಣಿಗೆ. ಕುಟುಂಬ ಸಮೇತರಾಗಿ ಆಗಮಿಸುತ್ತಿರುವ ಕಾರ್ಮಿಕರು ದೊಡ್ಡ ಎಸ್ಟೇಟ್ಗಳಲ್ಲಿ ಬೀಡು ಬಿಟ್ಟಿದ್ದಾರೆ. ಸಾಮಾನ್ಯವಾಗಿ ನವೆಂಬರ್, ಡಿಸೆಂಬರ್ ತಿಂಗಳಲ್ಲಿ ಕಾಫಿ ಕಟಾವಿನ ಸಂದರ್ಭ ಮಲೆನಾಡಿಗೆ ಕೆಲಸ ಅರಸಿ ಬರುತ್ತಿದ್ದ ಕಾರ್ಮಿಕರು, ಈ ಬಾರಿ ಆಗಸ್ಟ್ ತಿಂಗಳಿಂದಲೇ ತೋಟಗಳಲ್ಲಿ ಕೆಲಸಕ್ಕೆ ಹಾಜರಾಗುತ್ತಿದ್ದಾರೆ. ಮಲೆನಾಡು ಭಾಗದಲ್ಲಿ ಅಸ್ಸಾಂ ಕಾರ್ಮಿಕರ ಸಂಖ್ಯೆ...
Know MoreGet latest news karnataka updates on your email.