ಬೆಂಗಳೂರು :’ ಗಡ್ಡಧಾರಿಯೊಬ್ಬರು ರಾಜ್ಯದ ಮುಖ್ಯಮಂತ್ರಿ ಹುದ್ದೆಗೇರುತ್ತಾರೆ’ ಎಂದು ಶ್ರೀಮೈಲಾರ ಲಿಂಗೇಶ್ವರ ಸ್ವಾಮಿ ದೇವಸ್ಥಾನದ ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್ ಹೇಳಿಕೆ ರಾಜಕೀಯ ಪ್ರೇರಿತವಾಗಿದ್ದು, ಎಂದು ದೇವಾಲಯದ ವಂಶ ಪಾರಂಪರ್ಯ ಗೊರವಯ್ಯ ಸ್ಪಷ್ಟ ಪಡಿಸಿದ್ದಾರೆ. ಧರ್ಮದರ್ಶಿಗಳು ಸ್ವಹಿತಾಸಕ್ತಿ ಮತ್ತು ಪ್ರಚಾರಕ್ಕಾಗಿ ಮನಬಂದಂತೆ ಹೇಳಿಕೆ ಕೊಟ್ಟಿದ್ದಾರೆ. ಧರ್ಮ ದರ್ಶಿಗಳು ತಾವು ಹೇಳಿದ ಮೈಲಾರವಾಣಿ ಕೇವಲ ರಾಜಕೀಯ ನಾಯಕರ ಆಕರ್ಷಣೆಗೆ...
Know MoreGet latest news karnataka updates on your email.